‘ರಾಷ್ಟ್ರೀಯ ಭದ್ರತೆ ಹೆಸರಿನಲ್ಲಿ ನುಣುಚಿಕೊಳ್ಳಲು, ತಪ್ಪಿಸಿಕೊಳ್ಳಲು ಮತ್ತು ಗಮನವನ್ನು ಬೇರೆಡೆ ಸೆಳೆಯಲು ಮೋದಿ ಸರ್ಕಾರ ನಡೆಸಿದ ಪ್ರಯತ್ನಗಳ ಹೊರತಾಗಿಯೂ, ಪೆಗಾಸಸ್ ದುರ್ಬಳಕೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ತಜ್ಞರ ಸಮಿತಿ ರಚನೆಗೆ ಹೊರಡಿಸಿರುವ ಆದೇಶವನ್ನು ಸ್ವಾಗತಿಸುತ್ತೇವೆ. ಸತ್ಯಮೇವ ಜಯತೆ’ ಎಂದು ಅವರು ಹೇಳಿದ್ದಾರೆ.