ಪರಿಶಿಷ್ಟ ಜಾತಿಗಳಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಬಹುಕೋಟಿ ಹಗರಣ ಮತ್ತು ಫಗ್ವಾಡ ಪಟ್ಟಣಕ್ಕೆ ಜಿಲ್ಲೆಯ ಸ್ಥಾನಮಾನಗಳನ್ನು ನೀಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅವರು ರಾಜೀನಾಮೆ
ನೀಡಿದ್ದಾರೆ ಎನ್ನಲಾಗಿದೆ. ಪಕ್ಷದ ಸದಸ್ಯತ್ವ ಮತ್ತು ಪಂಜಾಬ್ ಆಗ್ರೋ ಇಂಡಸ್ಟ್ರೀಸ್ ಕಾರ್ಪೊರೇಷನ್ನ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದರು.