‘ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ ಸಾಕು ಬಿಜೆಪಿಯನ್ನು ಮಣಿಸಬಹುದು ಎಂದು ಅನೇಕ ಪಕ್ಷಗಳ ಚಿಂತನೆಯಾಗಿದೆ. ಇಂತಹ ಮೈತ್ರಿಗಳು ಚುನಾವಣೆ ದೃಷ್ಟಿಯಿಂದ ಅಗತ್ಯ. ಆದರೆ, ಬಿಜೆಪಿ, ಆರ್ಎಸ್ಎಸ್ ವಿರುದ್ಧ ಸೈದ್ಧಾಂತಿಕ ಹಾಗೂ ರಾಜಕೀಯ ಹೋರಾಟ ಇಲ್ಲದಿದ್ದರೆ ಇಂತಹ ಯಾವ ಪ್ರಯತ್ನಗಳೂ ಫಲ ನೀಡುವುದಿಲ್ಲ’ ಎಂದು ಹೇಳಿದರು.