ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೋಲಿಸಲು ಆರ್‌ಎಸ್‌ಎಸ್‌ನಂತೆ ನಿರಂತರ ದುಡಿಮೆ ಅಗತ್ಯ: ಕಾರಟ್

Last Updated 3 ಜನವರಿ 2023, 19:45 IST
ಅಕ್ಷರ ಗಾತ್ರ

ಕೋಲ್ಕತ್ತ: ಬಿಜೆಪಿಯನ್ನು ಸೋಲಿಸಲು ಎಡಪಕ್ಷಗಳು ಆರ್‌ಎಸ್‌ಎಸ್‌ನಂತೆ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವುದು ಅಗತ್ಯ ಎಂದು ಸಿಪಿಎಂ ಪಾಲಿಟ್‌ಬ್ಯುರೊ ಸದಸ್ಯ ಪ್ರಕಾಶ್‌ ಕಾರಟ್‌ ಮಂಗಳವಾರ ಹೇಳಿದರು.

ಪಕ್ಷದ ಮುಖವಾಣಿ ‘ಗಣಶಕ್ತಿ’ಯ 57ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ ಸಾಕು ಬಿಜೆಪಿಯನ್ನು ಮಣಿಸಬಹುದು ಎಂದು ಅನೇಕ ಪಕ್ಷಗಳ ಚಿಂತನೆಯಾಗಿದೆ. ಇಂತಹ ಮೈತ್ರಿಗಳು ಚುನಾವಣೆ ದೃಷ್ಟಿಯಿಂದ ಅಗತ್ಯ. ಆದರೆ, ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಸೈದ್ಧಾಂತಿಕ ಹಾಗೂ ರಾಜಕೀಯ ಹೋರಾಟ ಇಲ್ಲದಿದ್ದರೆ ಇಂತಹ ಯಾವ ಪ್ರಯತ್ನಗಳೂ ಫಲ ನೀಡುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT