‘ಪ್ರಯಾಣ ನಿರ್ಬಂಧ ವಿಧಿಸುವುದರಿಂದ ಅಥವಾ ಕೆಲವು ದೇಶಗಳಿಂದ ಬರುವವರನ್ನು ತಡೆಯುವುದು ಓಮಿಕ್ರಾನ್ ನಿಗ್ರಹ ಅಥವಾ ಹರಡದಂತೆ ನಿಯಂತ್ರಿಸಲು ಹೆಚ್ಚು ನೆರವಾಗುವುದಿಲ್ಲ.ಪ್ರಕರಣಗಳು ಪತ್ತೆಯಾದ ಸಮುದಾಯಗಳನ್ನು ಗುರುತಿಸಿ, ಜೆನೊಮಿಕ್ ಸೀಕ್ವೆನ್ಸ್ ಅಧ್ಯಯನ ಮಾಡಬೇಕು’ ಎಂದು ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನದ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಗಿರಿಧರ್ ಆರ್. ಬಾಬು ಹೇಳಿದ್ದಾರೆ.