ಕೋವಿಡ್ ನಿರ್ವಹಣೆಗೆ ಮಾನವರ ಮೇಲೆ ಸೋಂಕು ನಿವಾರಕಗಳನ್ನು ಸಿಂಪಡಿಸುವುದು, ಧೂಮೀಕರಣ ಮಾಡುವುದು, ಸೋಂಕು ನಿವಾರಕ ಸುರಂಗಗಳ ಸ್ಥಾಪನೆ ಹಾಗೂ ಇವುಗಳನ್ನು ಬಳಸುವಂತೆ ಜಾಹೀರಾತು ನೀಡುವುದನ್ನು ತಕ್ಷಣವೇ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ಈ ರೀತಿ ಆದೇಶಿಸಿದೆ.