ನವದೆಹಲಿ: ಕೇಂದ್ರ ಸರ್ಕಾರ ತೈಲ ಮಾರಾಟದಿಂದ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ, ದೇಶಕ್ಕೆ ಬೇಕಾಗಿರುವ ಕೋವಿಡ್ ಲಸಿಕೆ ಖರೀದಿ ಸೇರಿದಂತೆ, ಅನೇಕ ಸೌಲಭ್ಯಗಳನ್ನು ಕಲ್ಪಿಸಬಹುದಿತ್ತು. ಆದರೆ, ಇಲ್ಲಿವರೆಗೂ ಏನೂ ಮಾಡಿಲ್ಲ‘ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.