ಈ ಕುರಿತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಐಐಟಿ–ಕಾನ್ಪುರ ಪ್ರಾಧ್ಯಾಪಕ ಮಣೀಂದ್ರ ಅಗ್ರವಾಲ್, ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ನ ಡೆಪ್ಯುಟಿ ಚೀಫ್ ಮಾಧುರಿ ಕಾನಿಟ್ಕರ್, ಐಐಟಿ–ಹೈದರಾಬಾದ್ನ ಪ್ರಾಧ್ಯಾಪಕ ಎಂ.ವಿದ್ಯಾಸಾಗರ ಅವರು ಈ ಪ್ರಕಟಣೆಗೆ ಸಹಿ ಹಾಕಿದ್ದಾರೆ.