ಅಗ್ನಿಪಥ ಯೋಜನೆ ವಿರೋಧಿಸಿ ರಾಷ್ಟ್ರದೆಲ್ಲೆಡೆ ನಡೆಯುತ್ತಿರುವ ಪ್ರತಿಭಟನೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷ ಬೆಂಬಲವನ್ನು ಘೋಷಿಸಿದೆ. ಹಿಂಸಾಚಾರಕ್ಕಿಳಿಯದೆ, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿಗೊಳಿಸದೆ, ಪ್ರಜಾಪ್ರಭುತ್ವದ ಮಾರ್ಗದಲ್ಲಿ ಪ್ರತಿಭಟನೆಯನ್ನು ಮಾಡುವಂತೆ ಕರೆ ನೀಡಿದೆ.