2017ರಲ್ಲಿ ಪೊಲೀಸರ ಅನುಮತಿ ಇಲ್ಲದೆ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಜಿಗ್ನೇಶ್ ಮತ್ತು ಇತರ ಒಂಬತ್ತು ಮಂದಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯವು ಅನುಮತಿಯಿಲ್ಲದೆ ರಾಜ್ಯ ತೊರೆಯಬಾರದು ಎಂಬ ಷರತ್ತು ವಿಧಿಸಿದೆ. ಅಲ್ಲದೆ ಪಾಸ್ಪೋರ್ಟ್ಗಳನ್ನು ನ್ಯಾಯಾಲಯಕ್ಕೆ ಒಪ್ಪಿಸುವಂತೆಯೂ ಅವರಿಗೆ ಸೂಚಿಸಿದೆ.