ದಾವೂದಿ ಬೊಹ್ರಾ ಸಮುದಾಯದಲ್ಲಿ ಆಚರಣೆಯಲ್ಲಿರುವ ‘ಬಹಿಷ್ಕಾರ’ ಪದ್ಧತಿಯಿಂದ ಆ ಸಮುದಾಯದ ಜನರಿಗೆ ರಕ್ಷಣೆ ನೀಡಿ 1962ರಲ್ಲಿ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ನೀಡಿತ್ತು. ಈ ತೀರ್ಪನ್ನು ಮರುಪರಿಶೀಲಿಸಲು ಒಂಬತ್ತು ನ್ಯಾಯಮೂರ್ತಿಗಳ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಶಿಫಾರಸು ಮಾಡುವಾಗ ಈ ಅಭಿಪ್ರಾಯ ವ್ಯಕ್ತಪಡಿಸಿದೆ.