ಈ ಬಗ್ಗೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಧರಂವೀರ್ ಸಿಂಗ್, ‘ಬಿಜ್ನೋರ್ನಸಯೋಹರಾದಲ್ಲಿ ನಡೆದ ವಿವಾಹ ಸಮಾರಂಭದಿಂದ ಸಹಸ್ಪುರದ ತಮ್ಮ ಮನೆಗೆ ಮಕ್ಕಳೊಂದಿಗೆ ಮರಳುತ್ತಿದ್ದಾಗತೆಂಜಿಲ್ ಅಹ್ಮದ್ ಮತ್ತು ಅವರ ಪತ್ನಿಫಾರ್ಜಾನಾ ಅವರನ್ನು ದುಷ್ಕರ್ಮಿಗಳು ರಸ್ತೆಯ ಮೋರಿ ಬಳಿ ಕಾರಿಗೆ ಹೊಂಚು ಹಾಕಿಗುಂಡಿಕ್ಕಿ ಕೊಂದಿದ್ದರು. ತನಿಖೆಯ ಬಳಿಕ ಇತರ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿತ್ತು.