ರವಿ ನಂದಾ ಎಂಬುವರ ಅಕ್ರಮ ಬಂಧನದ ಕುರಿತಾಗಿ ವಿಚಾರಣೆ ನಡೆಸಿ ಕ್ರಮ ಕೈಗೊಂಡ ಬಗ್ಗೆ ಈ ತಿಂಗಳ 13 ರೊಳಗೆ ವರದಿ ಸಲ್ಲಿಸಬೇಕು. ಅಲ್ಲದೆ ಹಣದ ಬೇಡಿಕೆಯಿಟ್ಟ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದ್ವಾರಕದ ಪೊಲೀಸ್ ಉಪ ಆಯುಕ್ತರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೋನು ಅಗ್ನಿಹೋತ್ರಿ ಅವರು ನಿರ್ದೇಶನ ನೀಡಿದ್ದಾರೆ.