‘ತೇಜಸ್ವಿ ಯಾದವ್ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿವೊಂದರಲ್ಲಿ ಮಾತನಾಡುತ್ತಾ, ಕಾನೂನು ಪಕ್ರಿಯೆಯನ್ನು ಹಾಗೂ ಸಂಪೂರ್ಣ ತನಿಖೆಯನ್ನು ಬುಡಮೇಲು ಮಾಡುವಂಥ ಮಾತುಗಳನ್ನಾಡಿದ್ದಾರೆ. ಯಾದವ್ ಅವರು ತಮಗೆ ನೀಡಿರುವ ಸ್ವಾತಂತ್ರ್ಯವನ್ನು ನಿರ್ಲಜ್ಜವಾಗಿ ಬಳಸಿಕೊಂಡಿದ್ದಾರೆ’ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು.