ಈ ಮೂವರನ್ನು ಗುರುವಾರ ಬಂಧಿಸಲಾಗಿತ್ತು. ಅದೇ ದಿನ ರಾತ್ರಿ ವೇಳೆಗೆ ಭ್ರಷ್ಟಾಚಾರ ನಿಗ್ರಹ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ಮೂವರ ವಿರುದ್ಧ ಸೆಕ್ಷನ್ 41ರ ಅಡಿ ನೋಟಿಸ್ ನೀಡುವಂತೆ ನ್ಯಾಯಾಧೀಶರು ಪೊಲೀಸರಿಗೆ ಸೂಚಿಸಿ, ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಆದೇಶಿಸಿದರು.