'ಕೋವಿಡ್-19 ಕಾರಣದಿಂದಾಗಿ ಅನೇಕ ಅಮೂಲ್ಯ ಜೀವಗಳು ಮೃತಪಡುತ್ತಿವೆ, ಇದರಿಂದಾಗಿ ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೋವಿಡ್ನಿಂದ ಪತಿಯನ್ನು ಕಳೆದುಕೊಂಡ ಮಹಿಳೆಯರಿಗೆ ಸ್ವಲ್ಪ ಪರಿಹಾರವನ್ನು ನೀಡುವ ನಮ್ಮ ಪ್ರಾಮಾಣಿಕ ಪ್ರಯತ್ನದಲ್ಲಿ, ಅರ್ಹರಿಗೆ ₹ 2.5 ಲಕ್ಷ ನೀಡಲಾಗುತ್ತದೆ' ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ.