ಕರ್ತವ್ಯದ ವೇಳೆ ಮೃತಪಟ್ಟ ಕೊರೊನಾ ಯೋಧರನ್ನು ಅವಲಂಬಿಸಿರುವವರಿಗೆ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ (ಪಿಎಂಜಿಕೆಪಿ)’ ಸುರಕ್ಷತೆ ಒದಗಿಸಿದೆ. ಈ ಯೋಜನೆಯು ಇಂದಿನಿಂದ ಅನ್ವಯವಾಗುವಂತೆ ಒಂದು ವರ್ಷದ ವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ತಿಳಿಸಲು ಸಂತೋಷವಾಗುತ್ತಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಮಂಗಳವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.