ಡಿಸೆಂಬರ್ 11, 2015ರಲ್ಲಿ ಮುಂಬೈ ಮೂಲದ ಕಲಾವಿದೆ, ಪತ್ನಿ ಹೇಮಾ ಉಪಾಧ್ಯಾಯ ಮತ್ತು ಆಕೆಯ ಪರ ವಕೀಲ ಹರೇಶ್ ಭಂಭಾನಿ ಅವರನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚಿಂತನ್ ಉಪಾಧ್ಯಾಯ ಜೈಲು ಶಿಕ್ಷಗೆ ಗುರಿಯಾಗಿದ್ದ. ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣ ನೀಡಿ, ಜಾಮೀನಿಗಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದ.