ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆ ಸಿಗದೇ ಆತ್ಮೀಯರನ್ನು ಕಳೆದುಕೊಂಡವರಿಗೆ ರಾಹುಲ್ ಗಾಂಧಿ ಸಾಂತ್ವನ

Last Updated 30 ಏಪ್ರಿಲ್ 2021, 7:28 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕದಂತಹ ಕಾಲದಲ್ಲಿ ಚಿಕಿತ್ಸೆಯ ಕೊರತೆಯಿಂದ ತಮ್ಮ ಆತ್ಮೀಯರನ್ನು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಸಾಂತ್ವನ ಹೇಳಿದ್ದಾರೆ.

ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, ಚಿಕಿತ್ಸೆ ಸಿಗದೇ ತಮ್ಮ ಆತ್ಮೀಯರನ್ನು ಕಳೆದುಕೊಂಡಿರುವವರಿಗೆ ಸಮಾಧಾನದ ನುಡಿಗಳನ್ನಾಡಿದ್ದಾರೆ. ‘ನಿಮ್ಮೊಂದಿಗೆ ಪ್ರತಿ ರಾಜ್ಯದ ಜನರ ಹಾರೈಕೆ ಮತ್ತು ಅನುಕಂಪವಿದೆ‘ ಎಂದು ಉಲ್ಲೇಖಿಸಿದ್ದಾರೆ.

‘ಈ ದುರಂತದ ಸನ್ನಿವೇಶದಲ್ಲಿ ನೀವು ಒಂಟಿಯಲ್ಲ. ನಾವೆಲ್ಲ ನಿಮ್ಮೊಂದಿಗಿದ್ದೇವೆ. ದೇಶದ ಜನರ ಪ್ರಾರ್ಥನೆ ಸಹಾನಭೂತಿ ನಿಮ್ಮೊಂದಿಗಿದೆ. ನಾವೆಲ್ಲ ಒಟ್ಟಾಗಿದ್ದರೆ, ಭರವಸೆಯೂ ನಮ್ಮೊಂದಿಗಿರುತ್ತದೆ‘ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT