‘ಮುಂದಿನ ನಾಲ್ಕು ದಿನಗಳಲ್ಲಿ ತುರ್ತು ಬಳಕೆಗೆ ಬೇಕಾಗುವ ಆಮ್ಲಜನಕವನ್ನು ಸಂಗ್ರಹಿಸಬೇಕು. ಈ ದಾಸ್ತಾನು ಪ್ರತಿ ರಾಜ್ಯ ಮತ್ತು ಕೇಂದ್ರಾಳಿತ ಪ್ರದೇಶಕ್ಕೆ ಪೂರೈಕೆಯಾಗುತ್ತಿರುವುದನ್ನು ವರ್ಚುವಲ್ ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡಬೇಕು. ಇದು ದಿನ ನಿತ್ಯ ರಾಜ್ಯಗಳಿಗೆ ಪೂರೈಕೆಯಾಗುವ ಆಮ್ಲಜನಕದ ಜತೆಗೆ, ಹೆಚ್ಚುವರಿಯಾಗಿ ಪೂರೈಸಬೇಕು‘ ಎಂದು ನ್ಯಾಯಪೀಠ ಹೇಳಿದೆ.