‘ಲಸಿಕೆ ಕೊರತೆ ಬಗ್ಗೆ ಮಹಾರಾಷ್ಟ್ರದ ಜನಪ್ರತಿನಿಧಿಗಳು ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಸಾಂಕ್ರಾಮಿಕ ಕಾಯಿಲೆ ಹಬ್ಬುತ್ತಿರುವುದನ್ನು ನಿಯಂತ್ರಿಸಲು ಪದೇ ಪದೇ ವಿಫಲವಾಗಿರುವ ಮಹಾರಾಷ್ಟ್ರ ಸರ್ಕಾರ, ಗಮನವನ್ನು ಬೇರೆಡೆ ಸೆಳೆಯಲು ಇಂತಹ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಜನರಲ್ಲಿ ಆತಂಕವನ್ನು ಮೂಡಿಸಲಾಗುತ್ತಿದೆ’ ಎಂದು ಟೀಕಿಸಿದ್ದಾರೆ.