ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು,ಕೆಲವು ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿದೆ. ಸಮಯೋಚಿತ ಪರೀಕ್ಷೆಯು ಸಮುದಾಯದಲ್ಲಿ ಸೋಂಕು ಹರಡುವಿಕೆ ತಡೆಯಲು ಸಹಾಯ ಮಾಡುತ್ತದೆ.ಕೋವಿಡ್ ಪರೀಕ್ಷೆ, ಚಿಕಿತ್ಸೆ, ಲಸಿಕೆ ಸೇರಿದಂತೆ ಐದು ಅಂಶಗಳನ್ನು ಪಾಲಿಸಬೇಕು ಎಂದು ಮಾಂಡವಿಯಾ ಹೇಳಿದರು.