ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಸದಸ್ಯ ರಘುನಾಥ ಮೊಹಾಪಾತ್ರ ಕೋವಿಡ್‌ನಿಂದ ನಿಧನ

Last Updated 9 ಮೇ 2021, 15:15 IST
ಅಕ್ಷರ ಗಾತ್ರ

ಭುವನೇಶ್ವರ: ಹೆಸರಾಂತ ಶಿಲ್ಪಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದ ರಾಜ್ಯಸಭೆ ಸದಸ್ಯ ರಘುನಾಥ ಮೊಹಾಪಾತ್ರ (78) ಭಾನುವಾರ ಕೋವಿಡ್‌ನಿಂದಾಗಿ ಮೃತಪಟ್ಟರು.

ಸೋಂಕು ದೃಢಪಟ್ಟ ನಂತರ ಅವರನ್ನು ಏ. 22ರಂದು ಇಲ್ಲಿನ ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ‘ವೈದ್ಯರ ಅವಿರತ ಪ್ರಯತ್ನಗಳ ನಡುವೆಯೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮಧ್ಯಾಹ್ನ ಮೃತಪಟ್ಟರು’ ಎಂದು ಏಮ್ಸ್‌ನ ನಿರ್ದೇಶಕಿ ಡಾ.ಗೀತಾಂಜಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT