ಮರಣ ಪೂರ್ವದ ಪತ್ರ ದೊರೆತಿದ್ದು, ಶಾಲಾ ಆಡಳಿತ ಮಂಡಳಿ ಬಾಕಿ ವೇತನ ಪಾವತಿಸದ ಕಾರಣ ಜೀವನ ತೊಂದರೆಗೆ ಸಿಲುಕಿತು ಎಂದು ಆಪಾದಿಸಿದ್ದು, ಶಾಲಾ ಆಡಳಿತ ಮಂಡಳಿಗೆ ಸೇರಿದ ಇಬ್ಬರು ವ್ಯಕ್ತಿಗಳ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಿರುದ್ಯೋಗಿಯಾಗಿದ್ದಕ್ಕೂ ಪತ್ರದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.