<p class="title"><strong>ಠಾಣೆ: </strong>ಕೋವಿಡ್ನಿಂದ ಗುಣಮುಖರಾದ ಮೂರು ತಿಂಗಳ ಬಳಿಕ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅವದ್ ಅವರು ಪ್ಲಾಸ್ಮಾ ದಾನ ಮಾಡಿದ್ದಾರೆ.</p>.<p>ಠಾಣೆಯ ಪ್ಲಾಸ್ಮಾ ಸಂಗ್ರಹ ಕೇಂದ್ರದಲ್ಲಿ ಪ್ಲಾಸ್ಮಾ ನೀಡಿದ ಅವರು, ‘ಇಂದು ನನ್ನ ಜನ್ಮದಿನ. ಹಾಗಾಗಿ ಈ ದಿನದಂದೇ ದಾನ ಮಾಡಿದ್ದೇನೆ’ ಎಂದಿದ್ದಾರೆ.</p>.<p>ಮಾಜಿ ಸಂಸದಆನಂದ್ ಪರಾಂಜಪೆ ಅವರು ಇದೇ ಕೇಂದ್ರದಲ್ಲಿ ಪ್ಲಾಸ್ಮಾ ದಾನ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="title"><strong>ಠಾಣೆ: </strong>ಕೋವಿಡ್ನಿಂದ ಗುಣಮುಖರಾದ ಮೂರು ತಿಂಗಳ ಬಳಿಕ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅವದ್ ಅವರು ಪ್ಲಾಸ್ಮಾ ದಾನ ಮಾಡಿದ್ದಾರೆ.</p>.<p>ಠಾಣೆಯ ಪ್ಲಾಸ್ಮಾ ಸಂಗ್ರಹ ಕೇಂದ್ರದಲ್ಲಿ ಪ್ಲಾಸ್ಮಾ ನೀಡಿದ ಅವರು, ‘ಇಂದು ನನ್ನ ಜನ್ಮದಿನ. ಹಾಗಾಗಿ ಈ ದಿನದಂದೇ ದಾನ ಮಾಡಿದ್ದೇನೆ’ ಎಂದಿದ್ದಾರೆ.</p>.<p>ಮಾಜಿ ಸಂಸದಆನಂದ್ ಪರಾಂಜಪೆ ಅವರು ಇದೇ ಕೇಂದ್ರದಲ್ಲಿ ಪ್ಲಾಸ್ಮಾ ದಾನ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>