ಮಿರ್ಜಾಪುರ: ʼಉತ್ತರ ಪ್ರದೇಶ ಅಭಿವೃದ್ಧಿಯ ಶ್ರೇಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಬೇಕು. ಸ್ವಾತಂತ್ರ್ಯದ ನಂತರವೇ ರಾಜ್ಯದ ಅಭಿವೃದ್ಧಿ ಸಾಧ್ಯವಾಗಬೇಕಿತ್ತು. ಆದರೆ, ಈ ಹಿಂದೆ ಅಧಿಕಾರದಲ್ಲಿದ್ದ ಪಕ್ಷಗಳಿಗೆ ಅದಕ್ಕೆ ಸಮಯವಿರಲಿಲ್ಲ.ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಯಾವಾಗಲೂ ಶ್ರಮಿಸುತ್ತದೆʼಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.