ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯದ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕ್ರಿಮಿನಲ್ಗಳು ಮತ್ತು ಮಾಫಿಯಾಗಳು ತಮ್ಮ ಆಟವನ್ನು ಆಡುತ್ತಿದ್ದವು. ಈ ಮೊದಲು ಅಕ್ರಮವಾಗಿ ಭೂಮಿಯನ್ನು ಕಸಿದುಕೊಳ್ಳುವ ಟೂರ್ನಮೆಂಟ್ಗಳು ನಡೆಯುತ್ತಿದ್ದವು. ತಮ್ಮ ಹೆಣ್ಣು ಮಕ್ಕಳು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಜನರು ಹೇಳುತ್ತಿದ್ದರು' ಎಂದಿದ್ದಾರೆ.