ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡ್ಗಾಮ್ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸಿಬ್ಬಂದಿಯೊಬ್ಬರು ಗುರುವಾರ ಬೆಳಿಗ್ಗೆ ತಮ್ಮಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಹಮ್ಹಾಮಾ ಪ್ರದೇಶದ ಹೋಟೆಲೊಂದರಲ್ಲಿಕಾನ್ಸ್ಟೆಬಲ್ ಅಮರ್ ಜ್ಯೋತಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.