ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್‌ ಕಾನ್‌ಸ್ಟೆಬಲ್ ಆತ್ಮಹತ್ಯೆ

Last Updated 11 ಮಾರ್ಚ್ 2021, 8:26 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡ್ಗಾಮ್‌ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿಯೊಬ್ಬರು ಗುರುವಾರ ಬೆಳಿಗ್ಗೆ ತಮ್ಮಸರ್ವೀಸ್‌ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಹಮ್ಹಾಮಾ ಪ್ರದೇಶದ ಹೋಟೆಲೊಂದರಲ್ಲಿಕಾನ್‌ಸ್ಟೆಬಲ್‌ ಅಮರ್‌ ಜ್ಯೋತಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT