ದಕ್ಷಿಣ ಕಾಶ್ಮೀರದ ಗಂಗೂ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಹಾಗೂ ಸಿಆರ್ಪಿಎಫ್ ತಂಡದ ಮೇಲೆ ಮಧ್ಯಾಹ್ನ 2.20ರ ವೇಳೆಗೆ ಉಗ್ರರು ದಾಳಿ ಮಾಡಲಾರಂಭಿಸಿದರು. ಗಾಯಗೊಂಡವಿನೋದ್ ಕುಮಾರ್ ಅವರನ್ನು ತಕ್ಷಣವೇ ಪುಲ್ವಾಮದಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.