ಪ್ರಕರಣದಲ್ಲಿ ಸಾಕ್ಷಿಧಾರನಾಗಿರುವ ಪ್ರಭಾಕರ್ ಸೈಲ್, ಎನ್ಸಿಬಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದು, ಆರ್ಯನ್ ಖಾನ್ ಬಿಡುಗಡೆ ₹25 ಕೋಟಿ ಡೀಲ್ ನಡೆದಿತ್ತು ಎಂದಿದ್ದರು. ಭ್ರಷ್ಟಾಚಾರದ ಆರೋಪಗಳ ಸಂಬಂಧ ತನಿಖೆ ನಡೆಸಲು ದೆಹಲಿಯಿಂದ ಎನ್ಸಿಬಿಯ ಐವರು ಸದಸ್ಯರ ತಂಡವು ನಾಳೆ ಮುಂಬೈಗೆ ಬರಲಿದೆ.