‘ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 17 ಜಿಲ್ಲೆಗಳ ಕರಾವಳಿ ಪ್ರದೇಶದಲ್ಲಿ ವಾಸಿಸುವ 1 ಲಕ್ಷಕ್ಕೂ ಹೆಚ್ಚು ಜನರನ್ನು ಭಾನುವಾರ ತಡರಾತ್ರಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಸೋಮವಾರ ಬೆಳಿಗ್ಗೆ ಈ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ’ ಎಂದು ಗುಜರಾತ್ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ.