ಈ ಮೊತ್ತದಲ್ಲಿ ನೌಕಾಪಡೆಗೆ ಸಿಂಹಪಾಲು ದೊರೆತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಖರೀದಿ ಮಂಡಳಿಯು (ಡಿಎಸಿ) ನೌಕಾಪಡೆಗೆ ಸಂಬಂಧಿಸಿದ ₹56,000 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಿದೆ. ಬ್ರಹ್ಮೋಸ್ ಕ್ಷಿಪಣಿಗಳನ್ನು ಹೆಚ್ಚುವರಿಯಾಗಿ ಖರೀದಿಸುವುದರಿಂದ ನೌಕಾಪಡೆಯ ಯುದ್ಧ ಸಾಮರ್ಥ್ಯ ಹೆಚ್ಚಾಗಲಿದೆ.