‘ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೊವನ್ನು ಹಂಚಿಕೊಳ್ಳುವ ಮೂಲಕ ರಾಹುಲ್ ಗಾಂಧಿ ಕಾನೂನು ಉಲ್ಲಂಘಿಸಿದ್ದಾರೆ. ಈ ಪ್ರಕರಣದಿಂದ ರಾಜಕೀಯ ಲಾಭವನ್ನು ಪಡೆಯಲು ಯತ್ನಿಸಿದ್ದಾರೆ. ಹಾಗಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗವು ರಾಹುಲ್ ಗಾಂಧಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.