ಹಲ್ಲೆಗೊಳಗಾದ ಬಾಲಕ ಕಿಯೋರೌನಾ ಪ್ರದೇಶದ ಗಂಗಾಪುರ ತಾಲಿಯಾ ಗ್ರಾಮದಲ್ಲಿರುವ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಓದುತ್ತಿರುವ ಎರಡನೇ ತರಗತಿ ವಿದ್ಯಾರ್ಥಿ. ಮೈದಾನದಲ್ಲಿ ಆಟವಾಡುತ್ತಿದ್ದಾಗ ಬಾಲಕನ ಮೇಲೆ ಶಿಕ್ಷಕ ಹಲ್ಲೆ ನಡೆಸಿದ್ದಾರೆ. ಮುಖದ ಮೇಲೆ ಬಲವಾಗಿ ಗುದ್ದಿದ್ದಾರೆ. ಬಳಿಕ ಕೆಡವಿ, ತಲೆಯನ್ನು ನೆಲಕ್ಕೆ ಉಚ್ಚಿದ್ದಾರೆ ಎಂದು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿ ಜೈಪ್ರಕಾಶ್ ಯಾದವ್ ತಿಳಿಸಿದ್ದಾರೆ.