‘ಬುವಾಪುರ್ ಗ್ರಾಮದಲ್ಲಿನ ದಲಿತ ಯುವತಿ ಬುಧವಾರ ತಮ್ಮ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತವಾಗಿದ್ದಾಗ ಅದೇ ಗ್ರಾಮದ ನಿವಾಸಿಗಳಾದ ಮೂವರು ಯುವಕರು, ಯುವತಿಯ ಬಟ್ಟೆಗಳನ್ನು ಹರಿದು ಅತ್ಯಾಚಾರಕ್ಕೆ ಯತ್ನಿಸಿದ್ದರು. ಆದರೆ, ಯುವಕರಿಂದ ಪಾರಾಗಿ ಬಂದ ಯುವತಿ ಮನೆಗೆ ಓಡಿಹೋಗಿ ತನ್ನ ತಾಯಿಗೆ ವಿಷಯ ತಿಳಿಸಿದ್ದಳು’ ಎಂದು ಪೊಲೀಸರು ಹೇಳಿದ್ದಾರೆ.