ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಎಸ್.ಗೌತಮ್ ಅವರು, ಕೃತ್ಯದ ಸಂಬಂಧ ಕೆಲವರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ಮೃತಳ ತಂದೆ ದೂರು ನೀಡಿದ್ದು, ಜಮೀನಿಗೆ ಹೋಗಿದ್ದ ಮಹಿಳೆ ಮರಳಿ ಬರಲಿಲ್ಲ. ಬಳಿಕ ಅವಳ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಗ್ರಾಮಕ್ಕೆ ಪೊಲೀಸರ ತಂಡ ತೆರಳಿ, ಸ್ಥಳ ಪರಿಶೀಲನೆ ನಡೆಸಿತು.