ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ನೀಡಿದ ದೂರಿನಲ್ಲಿ ಅಂದಿನ ಸಂಗಿಪುರದ ಎಸ್ಎಚ್ಒ ಪ್ರಮೋದ್ ಸಿಂಗ್, ಸಬ್ ಇನ್ಸ್ಪೆಕ್ಟರ್ಗಳಾದ ರಾಮಧರ್ ಯಾದವ್, ಗಣೇಶ್ ದತ್ ಪಟೇಲ್, ಕಾನ್ಸ್ಟೆಬಲ್ಗಳಾದ ರಾಮ್ ಮಿಲನ್, ಶ್ರವಣ್ ಕುಮಾರ್, ರವಿಶಂಕರ್, ರಾಮ್ ನಿವಾಸ್ ಮತ್ತು ಹೆಸರಿಸದ ಐದು ಕಾನ್ಸ್ಟೆಬಲ್ಗಳ ಹೆಸರನ್ನು ಉಲ್ಲೇಖಿಸಲಾಗಿತ್ತು.