‘ಬಿಜೆಪಿ ರಾಜ್ಯದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಅಮಾನವೀಯ ಕೃತ್ಯ ನೆನಪಿಸಲು ಪ್ರತಿ ತಿಂಗಳ 30ನೇ ತಾರೀಖಿನಂದು ‘ಹಾಥರಸ್ ಸಂತ್ರಸ್ತೆಯ ಸ್ಮರಣ ದಿನ’ವಾಗಿ ಆಚರಿಸುವಂತೆ ಉತ್ತರ ಪ್ರದೇಶದ ನಿವಾಸಿಗಳು, ಎಸ್ಪಿ ಮತ್ತು ಅದರ ಮಿತ್ರ ಪಕ್ಷಗಳಲ್ಲಿ ಮನವಿ ಮಾಡುತ್ತೇನೆ’ ಎಂದು ಅಖಿಲೇಶ್ ಯಾದವ್ ಟ್ವೀಟ್ನಲ್ಲಿ ಹೇಳಿದ್ದಾರೆ.