<p><strong>ನವದೆಹಲಿ:</strong> ಭಾರತ ಮತ್ತು ಚೀನಾ ಗಡಿ ಪ್ರದೇಶದಲ್ಲಿನ ಪ್ರಸ್ತುತ ಭದ್ರತಾ ವಾತಾವರಣವನ್ನು ಸೇನೆ ನಿಭಾಯಿಸುತ್ತಿರುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.</p>.<p>ಭಾರತೀಯ ಸೇನೆಯ ಉನ್ನತ ಕಮಾಂಡರ್ಗಳ ಮಟ್ಟದ ನಾಲ್ಕು ದಿನಗಳ ಸಮಾವೇಶದಲ್ಲಿ ಮಾತನಾಡಿದ ಅವರು, ‘ದೇಶದ ಭದ್ರತಾ ವ್ಯವಸ್ಥೆಗಾಗಿ ಸೇನೆ ಕೈಗೊಂಡಿರುವ ಕ್ರಮಗಳ ಕುರಿತು ಹೆಮ್ಮೆ ಇದೆ’ ಎಂದರು.</p>.<p>‘ಭಯೋತ್ಪಾದನೆ, ದಂಗೆ ಅಥವಾ ಯಾವುದೇ ಬಾಹ್ಯ ದಾಳಿ ಮತ್ತು ಬೆದರಿಕೆಗಳನ್ನು ತಟಸ್ಥಗೊಳಿಸುವಲ್ಲಿ ಸೈನ್ಯವು ಮಹತ್ವದ ಪಾತ್ರ ವಹಿಸಿದೆ. ಸುಧಾರಣೆಗಳ ಹಾದಿಯಲ್ಲಿ ಸೈನ್ಯವನ್ನು ಮುನ್ನಡೆಸಲು ಮತ್ತು ಸೇನೆಯ ಯಶಸ್ಸಿಗೆ ನೆರವು ನೀಡಲು ರಕ್ಷಣಾ ಸಚಿವಾಲಯ ಬದ್ಧವಾಗಿದೆ’ ಎಂದು ಸಚಿವರು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/four-day-army-commanders-conference-to-begin-today-in-delhi-773865.html" itemprop="url">ನಾಲ್ಕು ದಿನಗಳ ಸೇನಾ ಕಮಾಂಡರ್ಗಳ ಸಮಾವೇಶ ಇಂದಿನಿಂದ ಪ್ರಾರಂಭ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮತ್ತು ಚೀನಾ ಗಡಿ ಪ್ರದೇಶದಲ್ಲಿನ ಪ್ರಸ್ತುತ ಭದ್ರತಾ ವಾತಾವರಣವನ್ನು ಸೇನೆ ನಿಭಾಯಿಸುತ್ತಿರುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.</p>.<p>ಭಾರತೀಯ ಸೇನೆಯ ಉನ್ನತ ಕಮಾಂಡರ್ಗಳ ಮಟ್ಟದ ನಾಲ್ಕು ದಿನಗಳ ಸಮಾವೇಶದಲ್ಲಿ ಮಾತನಾಡಿದ ಅವರು, ‘ದೇಶದ ಭದ್ರತಾ ವ್ಯವಸ್ಥೆಗಾಗಿ ಸೇನೆ ಕೈಗೊಂಡಿರುವ ಕ್ರಮಗಳ ಕುರಿತು ಹೆಮ್ಮೆ ಇದೆ’ ಎಂದರು.</p>.<p>‘ಭಯೋತ್ಪಾದನೆ, ದಂಗೆ ಅಥವಾ ಯಾವುದೇ ಬಾಹ್ಯ ದಾಳಿ ಮತ್ತು ಬೆದರಿಕೆಗಳನ್ನು ತಟಸ್ಥಗೊಳಿಸುವಲ್ಲಿ ಸೈನ್ಯವು ಮಹತ್ವದ ಪಾತ್ರ ವಹಿಸಿದೆ. ಸುಧಾರಣೆಗಳ ಹಾದಿಯಲ್ಲಿ ಸೈನ್ಯವನ್ನು ಮುನ್ನಡೆಸಲು ಮತ್ತು ಸೇನೆಯ ಯಶಸ್ಸಿಗೆ ನೆರವು ನೀಡಲು ರಕ್ಷಣಾ ಸಚಿವಾಲಯ ಬದ್ಧವಾಗಿದೆ’ ಎಂದು ಸಚಿವರು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/four-day-army-commanders-conference-to-begin-today-in-delhi-773865.html" itemprop="url">ನಾಲ್ಕು ದಿನಗಳ ಸೇನಾ ಕಮಾಂಡರ್ಗಳ ಸಮಾವೇಶ ಇಂದಿನಿಂದ ಪ್ರಾರಂಭ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>