ರೈತರ ಜಾಥಾ ಹಿನ್ನೆಲೆಯಲ್ಲಿ ದೆಹಲಿ-ಗುರುಗ್ರಾಮ ಗಡಿಯಲ್ಲಿ ವಾಹನ ದಟ್ಟಣೆ ಸೃಷ್ಟಿಯಾಗಿರುವುದು
ದೆಹಲಿ ರೈತ ಚಳವಳಿಯ ಚಿತ್ರಗಳನ್ನು ನೋಡಿ ಬೇಸರವಾಗಿದೆ. ರೈತರನ್ನು ಗೌರವದಿಂದ ಕಾಣುವಂತೆ ಕೇಂದ್ರ ಸರ್ಕಾರವನ್ನು ಕೋರುತ್ತೇನೆ. ದಯವಿಟ್ಟು ಅವರೊಂದಿಗೆ ಮಾತನಾಡಿ. ಅವರ ಮಾತುಗಳನ್ನು ಕೇಳಿ. ಪೊಲೀಸ್ ಪಡೆ ಸಮಸ್ಯೆಯನ್ನು ಪರಿಹರಿಸದು