ಸಿಬಿಐ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದು, ಅದರಲ್ಲಿ ವಿಜಯ್ ನಾಯರ್,ಅಭಿಷೇಕ್ ಬೊಯಿನಪಲ್ಲಿ, ಸಮೀರ್ ಮಹೇಂದ್ರು, ಅರಣ್ ರಾಮಚಂದ್ರ ಪಿಳ್ಳೈ, ಮೂಥಾ ಗೌತಮ್, ಅಬಕಾರಿ ಇಲಾಖೆಯ ಉಪ ಆಯುಕ್ತರಾಗಿದ್ದ ಕುಲದೀಪ್ ಸಿಂಗ್, ಸಹಾಯಕ ಕಮೀಷನರ್ ಆಗಿದ್ದ ನರೇಂದ್ರ ಸಿಂಗ್ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿದೆ.