ಫೆಬ್ರುವರಿ 19, 2018 ರಂದು ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಂಶು ಪ್ರಕಾಶ್ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರಲ್ಲದೆ, 11 ಎಎಪಿ ಶಾಸಕರನ್ನು ಸಹ ಪ್ರಕರಣದಲ್ಲಿ ಆರೋಪಿಗಳೆಂದು ಉಲ್ಲೇಖಿಸಲಾಗಿತ್ತು.