<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನಗರ ನ್ಯಾಯಾಲಯ, ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.</p>.<p>ಈ ಕುರಿತು ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಆದೇಶ ಹೊರಡಿಸಿದರು.</p>.<p>ಆರೋಪಿಗಳಾದ ಶರತ್ ರೆಡ್ಡಿ, ಅಭಿಷೇಕ್ ಬೋಯಿನ್ಪಲ್ಲಿ, ವಿಜಯ್ ನಾಯರ್, ಬಿನೋಯಿ ಬಾಬು ಮತ್ತು ಸಮೀರ್ ಮಹೇಂದ್ರು ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.</p>.<p>ಇದನ್ನೂ ಓದಿ: <a href="https://www.prajavani.net/india-news/ed-arrests-son-of-ysr-congress-mp-in-delhi-excise-policy-money-laundering-case-1014394.html" itemprop="url">ದೆಹಲಿ ಅಬಕಾರಿ ಹಗರಣ: ವೈಎಸ್ಆರ್ ಕಾಂಗ್ರೆಸ್ ಸಂಸದರ ಪುತ್ರ ಬಂಧನ </a></p>.<p>ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಈಗಾಗಲೇ ಎಫ್ಐಆರ್ ದಾಖಲಿಸಿದೆ.</p>.<p>ಸಿಬಿಐ ಮತ್ತು ಇ.ಡಿ ಎಫ್ಐಆರ್ಗಳಲ್ಲಿ ದೆಹಲಿಯ ಉಪಮುಖ್ಯಮುಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಬಕಾರಿ ಇಲಾಖೆಯ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನಗರ ನ್ಯಾಯಾಲಯ, ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.</p>.<p>ಈ ಕುರಿತು ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಆದೇಶ ಹೊರಡಿಸಿದರು.</p>.<p>ಆರೋಪಿಗಳಾದ ಶರತ್ ರೆಡ್ಡಿ, ಅಭಿಷೇಕ್ ಬೋಯಿನ್ಪಲ್ಲಿ, ವಿಜಯ್ ನಾಯರ್, ಬಿನೋಯಿ ಬಾಬು ಮತ್ತು ಸಮೀರ್ ಮಹೇಂದ್ರು ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.</p>.<p>ಇದನ್ನೂ ಓದಿ: <a href="https://www.prajavani.net/india-news/ed-arrests-son-of-ysr-congress-mp-in-delhi-excise-policy-money-laundering-case-1014394.html" itemprop="url">ದೆಹಲಿ ಅಬಕಾರಿ ಹಗರಣ: ವೈಎಸ್ಆರ್ ಕಾಂಗ್ರೆಸ್ ಸಂಸದರ ಪುತ್ರ ಬಂಧನ </a></p>.<p>ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಈಗಾಗಲೇ ಎಫ್ಐಆರ್ ದಾಖಲಿಸಿದೆ.</p>.<p>ಸಿಬಿಐ ಮತ್ತು ಇ.ಡಿ ಎಫ್ಐಆರ್ಗಳಲ್ಲಿ ದೆಹಲಿಯ ಉಪಮುಖ್ಯಮುಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಬಕಾರಿ ಇಲಾಖೆಯ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>