’ಸದ್ಯ ದೆಹಲಿ, ಕೋವಿಡ್ –19 ಸಾಂಕ್ರಾಮಿಕ ರೋಗ ಭೀತಿ ಹಾಗೂ ವಾಯುಮಾಲಿನ್ಯ ಹೆಚ್ಚಳದಂತಹ ಎರಡು ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಎಪಿ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಈ ದೀಪಾವಳಿಗೆ ಜನರು ಪಟಾಕಿಯಿಂದ ದೂರವಿರಬೇಕು‘ ಎಂದು ಅವರು ಮನವಿ ಮಾಡಿದ್ದಾರೆ.