ವರ್ಚುವಲ್ ಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಸಚಿವರಾದ ಕೈಲಾಶ್ ಗೆಹ್ಲೋಟ್,ನೀತಿ ಆಯೋಗದ ಡಾ. ವಿ.ಕೆ.ಪೌಲ್, ದೆಹಲಿ ಪೊಲೀಸ್ ಆಯುಕ್ತ ಬಾಲಾಜಿ ಶ್ರೀವಾಸ್ತವ, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಧಾನ ನಿರ್ದೇಶಕ ಡಾ. ಬಲರಾಮ್ ಭಾರ್ಗವ ಮತ್ತಿತರರು ಭಾಗವಹಿಸಿದ್ದರು.