ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕಗಳು ತುಂಬಿದ್ದ ಎಸ್ಯುವಿ ಪತ್ತೆಯಾದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೈಗೊಂಡ ಕ್ರಮವನ್ನು ಪ್ರಶ್ನಿಸಿರುವ ಆಡಳಿತ ಪಕ್ಷ ಶಿವಸೇನಾ, ಈ ಸಂಸ್ಥೆ ಸಾಮಾನ್ಯವಾಗಿ ಭಯೋತ್ಪಾದನೆ ಸಂಬಂಧಿತ ಪ್ರಕರಣಗಳನ್ನು ತನಿಖೆ ಮಾಡುತ್ತದೆ. ಈ ಪ್ರಕರಣದಲ್ಲಿ ಯಾವುದೇ ಭಯೋತ್ಪಾದಕತೆಯ ದೃಷ್ಟಿಕೋನ ಇರಲಿಲ್ಲ‘ ಎಂದು ಹೇಳಿದೆ.