ಫೆಬ್ರುವರಿಯಲ್ಲಿ ನಡೆದ ಹಿಂಸಾಚಾರವು ಪೂರ್ವ ನಿರ್ಧಾರಿತ ಪಿತೂರಿಯಾಗಿದ್ದು, ದೇಶದ್ರೋಹ, ಕೊಲೆ ಯತ್ನ, ಧರ್ಮದ ಆಧಾರದಲ್ಲಿ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿರುವುದಾಗಿ ಖಾಲಿದ್ ಮತ್ತು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಆರೋಪಿಯಿಂದ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.