ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿ ಸಮರ್ಪಕವಾಗಿಲ್ಲ ಎಂದು ಪೊಲೀಸರು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಉಮರ್ ಪರ ವಕೀಲ ತ್ರಿದೀಪ್ ಪೈಸ್ ಅವರು, ಈ ಹಿಂದೆ ಸಿಆರ್ಪಿಸಿ 437 ಅಡಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದು, ಸಿಆರ್ಪಿಸಿ 439ರ ಅಡಿಯಲ್ಲಿ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲಾಗಿದೆ ಎಂದು ಪ್ರಕರಣ ವಿಚಾರಣೆಗಾಗಿ ನಿಯೋಜಿಸಿರುವ ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರಿಗೆ ತಿಳಿಸಿದರು.