ಲೋಕಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರ ಪ್ರಶ್ನೆಗೆ ಮಂಗಳವಾರ ಲಿಖಿತ ಉತ್ತರ ನೀಡಿರುವ ಅವರು, ‘ಕೇಂದ್ರ ಪಂಚಾಯತ್ರಾಜ್, ರಾಜ್ಯ ಕಂದಾಯ, ರಾಜ್ಯ ಪಂಚಾಯತ್ರಾಜ್ ಇಲಾಖೆ ಹಾಗೂ ಸರ್ವೆ ಆಫ್ ಇಂಡಿಯಾದ ಸಹಯೋಗದಲ್ಲಿ ತಂತ್ರಜ್ಞಾನದ ನೆರವಿನಿಂದ ಆಸ್ತಿಗಳ ಸಮೀಕ್ಷೆ ನಡೆಸಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ 31 ರಾಜ್ಯಗಳ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.